ಬೈಂದೂರು ತಾಲೂಕಿನ ಬಿಜೂರಿನಲ್ಲಿ ನಿರ್ಮಿಸಲಾಗಿರುವ ಶ್ರೀ ವರಲಕ್ಷ್ಮಿ ಚಾರಿಟೇಬಲ್ ಟ್ರಸ್ಟ್ ರಿ. ಉಪ್ಪುಂದ ಇದರ ನೂತನ ಕಛೇರಿಯ ಉದ್ಘಾಟನಾ ಸಮಾರಂಭ ಶುಕ್ರವಾರ ಜರುಗಿತು. ಗೌರಿಗದ್ದೆ ಶ್ರೀ ದತ್ತ…
ಶ್ರೀವರಲಕ್ಷ್ಮಿ ಚಾರಿಟೇಬಲ್ ಟ್ರಸ್ಟ್ ಮೂಲಕ ನಿರ್ಮಿಸಲಾದ 7ನೇ ಉಚಿತ ಮನೆ ಶ್ರೀ ವರಲಕ್ಷ್ಮಿ ನಿಲಯದ ಉದ್ಘಾಟನಾ ಸಮಾರಂಭ ಮಾರ್ಚ್ 28ರಂದು ಬೈಂದೂರಿನಲ್ಲಿ ಜರುಗಿತು. ಶ್ರೀವರಲಕ್ಷ್ಮಿ ಚಾರಿಟೇಬಲ್ ಟ್ರಸ್ಟ್…
ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ತಗ್ಗರ್ಸೆ ಇಲ್ಲಿಗೆ ಒಟ್ಟು ರೂ.1,20,000 ಮೌಲ್ಯದ ಸ್ಮಾರ್ಟ್ ಕ್ಲಾಸ್, ಕಲಿಕಾ ಕುರ್ಚಿಗಳು ಹಾಗೂ ಡೆಸ್ಕ್…
ಕುಂದಾಪುರ ತಾಲೂಕಿನ ಹೊಸಾಡು ಗ್ರಾಮದ ಮುಳ್ಳಿಕಟ್ಟೆ ಕೊಪ್ಪರಿಗೆಬೆಟ್ಟುವಿನಲ್ಲಿ ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ ವತಿಯಿಂದ ನಿರ್ಮಿಸಲಾಗಿರುವ ‘ಶ್ರೀ ವರಲಕ್ಷ್ಮೀ ನಿಲಯ’ ನೂತನ ಗೃಹದ ಹಸ್ತಾಂತರ ಸಮಾರಂಭ ಜನವರಿ7ರ…
ಸರಕಾರಿ ಶಾಲೆಗಳಲ್ಲಿ ಮೂಲಭೂತ ಸೌಕರ್ಯಗಳ ಕೊರತೆಯಿಂದ ಮಕ್ಕಳ ಸಂಖ್ಯೆ ಕುಸಿಯುತ್ತಿದೆ ಎಂಬುದು ವಾಸ್ತವಾದರೂ ಊರವರು ಹಳೆವಿದ್ಯಾರ್ಥಿಗಳು ಹಾಗೂ ದಾನಿಗಳ ನೆರವಿನಿಂದ ಸರಕಾರಿ ಶಾಲೆಯನ್ನು ಉನ್ನತೀಕರಿಸಲು ಸಾಧ್ಯವಿದೆ ಎಂದು…
ಬೈಂದೂರು ರತ್ತುಬಾಯಿ ಜನತಾ ಪ್ರೌಢಶಾಲೆಯ 155 ವಿದ್ಯಾರ್ಥಿಗಳಿಗೆ ಅ.25ರ ಸೋಮವಾರ ಶಾಲೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷರಾದ ಶ್ರೀ ಗೋವಿಂದ ಬಾಬು ಪೂಜಾರಿ…
ಕುಂದಾಪುರ ತಾಲೂಕಿನ ಕಾಳಾವರ ಗ್ರಾಮದ ನರಿಕೊಡ್ಲುವಿನಲ್ಲಿ ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ ವತಿಯಿಂದ ನಿರ್ಮಿಸಲಾಗಿರುವ ‘ಶ್ರೀ ವರಲಕ್ಷ್ಮೀ ನಿಲಯ’ ನೂತನ ಗೃಹದ ಹಸ್ತಾಂತರ ಸಮಾರಂಭ ಅ.8ರ ಶುಕ್ರವಾರ…
ಕುಂದಾಪುರ ತಾಲೂಕಿನ ಹೊಸಾಡು ಭಗತ್ ನಗರದಲ್ಲಿ ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ ವತಿಯಿಂದ ನಿರ್ಮಿಸಲಾಗಿರುವ ‘ಶ್ರೀ ವರಲಕ್ಷ್ಮೀ ನಿಲಯ’ ನೂತನ ಗೃಹದ ಹಸ್ತಾಂತರ ಸಮಾರಂಭ ಭಾನುವಾರ ಜರುಗಿತು.…
ಬೈಂದೂರು ತಾಲೂಕಿನ ಕೊಡೇರಿ ಎಂಬಲ್ಲಿ ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ ವತಿಯಿಂದ ನಿರ್ಮಿಸಲಾಗಿರುವ ‘ಶ್ರೀ ವರಲಕ್ಷ್ಮೀ ನಿಲಯ’ ನೂತನ ಗೃಹದ ಹಸ್ತಾಂತರ ಸಮಾರಂಭ ಜೂನ್ 16ರ ಶುಕ್ರವಾರ…
ಅಪಘಾತದಲ್ಲಿ ಗಾಯಗೊಂಡಿದ್ದ ಯಕ್ಷಗಾನ ಕಲಾವಿದ ಬಗ್ವಾಡಿ ಸುಬ್ರಹ್ಮಣ್ಯ ಮೊಗವೀರ ಅವರಿಗೆ ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ ಮೂಲಕ ಮ್ಯಾನೇಜಿಂಗ್ ಟ್ರಸ್ಟೀ ಗೋವಿಂದ ಬಾಬು ಪೂಜಾರಿ ಅವರು ರೂ.…
ಬೈಂದೂರು ತಾಲೂಕಿನ ಉಪ್ಪುಂದ ಗ್ರಾಮದ ಕಾಸನಾಡಿ ಎಂಬಲ್ಲಿ ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ ವತಿಯಿಂದ ನಿರ್ಮಿಸಲಾಗಿರುವ ‘ಶ್ರೀ ವರಲಕ್ಷ್ಮೀ” ನೂತನ ಗೃಹದ ಹಸ್ತಾಂತರ ಸಮಾರಂಭ ಜೂ.26ರ ಶನಿವಾರ…
ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ ಮೂಲಕ ಗೋವಿಂದ ಬಾಬು ಪೂಜಾರಿ ಅವರ ನೇತೃತ್ವದಲ್ಲಿ ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗ್ರಾಮಗಳ ಅಗತ್ಯವುಳ್ಳ ಕುಟುಂಬಗಳಿಗೆ ದಿನಸಿ ಸಾಮಾಗ್ರಿಗಳ ಸುಮಾರು…
ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ ಮೂಲಕ ಥಲಸೇಮಿಯಾ ಮೇಜರ್ ಖಾಯಿಲೆಯಿಂದ ಬಳಲುತ್ತಿರುವ ಗೋಳಿಹೊಳೆ ಗ್ರಾಮದ ಮಂಜುನಾಥ ನಾಯ್ಕ ಅವರ ಪುತ್ರ ಸುಶಾಂತನ ಚಿಕಿತ್ಸೆಗಾಗಿ ರೂ.1,50,000 ನೆರವು ನೀಡಲಾಯಿತು.…
ಬೈಂದೂರು ತಾಲೂಕಿನ ಉಪ್ಪುಂದ ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಬೈಂದೂರು ಪಟ್ಟಣ ಪಂಚಾಯತ್ ವ್ಯಾಪ್ತಿಯ ತಾರಾಪತಿ, ಅಳ್ವೆಕೋಡಿ, ಬೆಸ್ಕೂರು, ಸುಬ್ಬರಾಡಿ ಭಾಗದ ಗ್ರಾಮಸ್ಥರಿಗೆ ಮಳೆಗಾಲ ಆರಂಭದ…
ಬೈಂದೂರು ಪೊಲೀಸ್ ವೃತ್ತ ನಿರೀಕ್ಷಕರ ಕಚೇರಿಗೆ ಇನ್ವರ್ಟರ್ ಬ್ಯಾಟರಿ ಕೊಳ್ಳಲು ಅಗತ್ಯವಿದ್ದ ಮೊತ್ತವನ್ನು ಉಪ್ಪುಂದದ ಉಪ್ಪುಂದ ಶ್ರೀ ವರಲಕ್ಷ್ಮಿ ಚಾರಿಟೇಬಲ್ ಟ್ರಸ್ಟ್ ವತಿಯಿಂದ ದೇಣಿಗೆಯಾಗಿ ನೀಡಲಾಯಿತು.ಶ್ರೀ ವರಲಕ್ಷ್ಮಿ…
ಬೈಂದೂರು ತಾಲೂಕಿನ ಉಪ್ಪುಂದ ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ ಉಪ್ಪುಂದ ವತಿಯಿಂದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಣೆ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಸೋಮವಾರ ಯಡ್ತರೆಯ…
ಬೈಂದೂರು ಪೊಲೀಸ್ ಠಾಣೆಗೆ ಮಂಗಳವಾರ ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ ಮ್ಯಾನೆಜಿಂಗ್ ಟ್ರಸ್ಟೀ ಗೋವಿಂದ ಬಾಬು ಪೂಜಾರಿ ಅವರ ನಿರ್ದೇಶನದಂತೆ ಕಂಪ್ಯೂಟರ್ ಕೊಡುಗೆಯಾಗಿ ನೀಡಲಾಯಿತು. ಬೈಂದೂರು ಪಿಎಸ್ಐ ಸಂಗೀತಾ…
ಬೈಂದೂರು ತಾಲೂಕಿನ ಉಪ್ಪುಂದ ಗ್ರಾಮ ಪಂಚಾಯತ್ ವ್ಯಾಪ್ತಿಯ ಬಾಯಂಹಿತ್ಲು ನಿವಾಸಿ ಬೇಬಿ ಹಾಗೂ ಸುಬ್ಬಯ್ಯ ದೇವಾಡಿಗ ಎಂಬುವವರ ಕುಟುಂಬಕ್ಕೆ ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟಿನಿಂದ ನಿರ್ಮಿಸಿಕೊಟ್ಟ ನೂತನ…
ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಇದರ ಮ್ಯಾನೆಜಿಂಗ್ ಟ್ರಸ್ಟೀ ಗೋವಿಂದ ಬಾಬು ಪೂಜಾರಿ ಅವರ ಹುಟ್ಟುಹಬ್ಬದ ಅಂಗವಾಗಿ ಬೆಂಗಳೂರಿನಲ್ಲಿ ಪೌರ ಕಾರ್ಮಿಕರಿಗೆ ಪುಡ್ಕಿಡ್, ಗೌರವಧನ ವಿತರಿಸಲಾಯಿತು.
ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ ರಿ. ಉಪ್ಪುಂದ ವತಿಯಿಂದ ಎ.17ರ ಶುಕ್ರವಾರ ಮಾರಣಕಟ್ಟೆ ಸಮೀಪದ ಇಡೂರು ಜನತಾ ಕಾಲೋನಿಯ 25ಕ್ಕೂ ಹೆಚ್ಚು ಅಗತ್ಯವುಳ್ಳ ಕುಟುಂಬಗಳಿಗೆ ಆಹಾರ ಸಾಮಾಗ್ರಿಗಳ…
ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ ರಿ. ಉಪ್ಪುಂದ ವತಿಯಿಂದ ಮಾ.28ರ ಶುಕ್ರವಾರ ಹಾಗೂ ಮಾ.29ರ ಶನಿವಾರ ವಿವಿಧ ಗ್ರಾಮಗಳ ಅಗತ್ಯವುಳ್ಳ ಸಾರ್ವಜನಿಕರಿಗೆ ಆಹಾರ ಸಾಮಾಗ್ರಿಗಳನ್ನು ವಿತರಿಸಲಾಯಿತು. ಬೈಂದೂರು…
ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ನಿಂದ ಬಿಜೂರು ಸರಕಾರಿ ಪ್ರೌಢಶಾಲೆಗೆ 30,000ರೂ. ಮೌಲ್ಯದ ಗ್ಯಾಸ್ ರೇಂಜ್ಗಳನ್ನು ಕೊಡುಗೆಯಾಗಿ ನೀಡಲಾಯಿತು. ಬಿಜೂರು ರತ್ತೂಬಾಯಿ ಜನತಾ ಹೈಸ್ಕೂಲಿನಲ್ಲಿ ಶಾಲಾ ಮುಖ್ಯೋಪಧ್ಯಾಯರಾದ ಸುಬ್ರಹ್ಮಣ್ಯ…
ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ನಿಂದ ಬೈಂದೂರು ರತ್ತೂಬಾಯಿ ಜನತಾ ಹೈಸ್ಕೂಲಿಗೆ 30,000 ರೂ. ಮೌಲ್ಯದ ಗ್ಯಾಸ್ ರೇಂಜ್ಗಳನ್ನು ಕೊಡುಗೆಯಾಗಿ ನೀಡಲಾಯಿತು. ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ನ ಮ್ಯಾನೆಜಿಂಗ್…
ಶ್ರೀ ವರಲಕ್ಷ್ಮಿ ಚಾರಿಟೇಬಲ್ ಟ್ರಸ್ಟ್ನಿಂದ ರವಿಕಾಂತ್ ಸುವರ್ಣ ಉಡುಪಿ ಇವರ ಮಗನ ಅನಾರೋಗ್ಯ ಚಿಕಿತ್ಸೆ ವೆಚ್ಚಭರಿಸಲು 20,000 ಸಾವಿರ ಮೊತ್ತದ ಚೆಕ್ ನೀಡಲಾಯಿತು. ಮ್ಯಾನೇಜಿಂಗ್ ಟ್ರಸ್ಟಿ ಗೋವಿಂದ…
ಬೈಂದೂರು ತಾಲೂಕಿನ ಮರವಂತೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ವಾಹನ ವ್ಯವಸ್ಥೆ ಕಲ್ಪಿಸುವ ಸಂಬಂಧ ಡಿಸೆಂಬರ್ 24 ರಂದು ಅಲ್ಲಿನ ಹಳೆ ವಿದ್ಯಾರ್ಥಿ ಸಂಘಕ್ಕೆ 25,000…
ಕುಂದಾಪುರ ತಾಲೂಕಿನ ತಲ್ಲೂರು ಗ್ರಾಮದ ನಾರಾಯಣ ವಿಶೇಷ ಮಕ್ಕಳ ಶಾಲೆಗೆ ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ನ ಸದಸ್ಯರು ಸೋಮವಾರ ಭೇಟಿ ನೀಡಿ ಸಂಸ್ಥೆಗೆ ದೇಣಿಗೆ ಹಸ್ತಾಂತರಿಸಿದರು. ಶ್ರೀ…
ಬೈಂದೂರಿನ ನೂತನ ವೃತ್ತನಿರೀಕ್ಷಕರ ಕಛೇರಿಗೆ ಉಪ್ಪುಂದ ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ನಿಂದ ಕಂಪ್ಯೂಟರ್ ಕೊಡುಗೆ ನೀಡಲಾಯಿತು. ಟ್ರಸ್ಟ್ನ ಅಧ್ಯಕ್ಷರಾದ ಗೋವಿಂದ ಬಾಬು ಪೂಜಾರಿ ಅವರು ವೃತ್ತ ನಿರೀಕ್ಷಕ…
ಉಪ್ಪುಂದ ಶ್ರೀ ದುರ್ಗಾಪರಮೇಶ್ವರಿ ಯಕ್ಷ ಕಲಾ ಟ್ರಸ್ಟ್ ಸಂಸ್ಥೆಯ ವಾರ್ಷಿಕೋತ್ಸವಕ್ಕೆ ಉಪ್ಪುಂದ ಶ್ರೀ ವರಲಕ್ಷೀ ಚಾರಿಟಬಲ್ ಟ್ರಸ್ಟ್ ಮೂಲಕ ಅಧ್ಯಕ್ಷ ಗೋವಿಂದ ಬಾಬು ಪೂಜಾರಿ ಅವರು ದೇಣಿಗೆ…
ಉಪ್ಪುಂದ ಸಮೀಪದ ನಾಗೂರ ಮನೆ ರಮಾನಂದ ಪೂಜಾರಿ ಇವರಿಗೆ ವೈದಿಕೀಯ ವೆಚ್ಚಕ್ಕಾಗಿ ಟ್ರಸ್ಟ್ ವತಿಯಿಂದ ನೆರವು ನೀಡಲಾಯಿತು. ಟ್ರಸ್ಟಿನ ಅಧ್ಯಕ್ಷರಾದ ಗೋವಿಂದ ಬಾಬು ಪೂಜಾರಿ ಅವರ ನಿರ್ದೇಶನದಂತೆ…
ಉಪ್ಪುಂದ ಸುಬ್ಬಾರಾಡಿ ಹೊಸ್ಕಲ ಮನೆ ಶಿವರಾಮ ಎಂಬುವರು ಬೈಕ್ ಅಪಘಾತದಿಂದ ಕಾಲಿಗೆ ಗಂಭಿರ ಗಾಯಗೊಂಡು ನಡೆದಾಡಲು ಅಸಾಯಕರಾಗಿದ್ದು, ಆರ್ಥಿಕ ಅಗತ್ಯವನ್ನು ಅರಿತು ಉಪ್ಪುಂದ ಶ್ರೀ ವರಲಕ್ಷ್ಮಿ ಚಾರಿಟೇಬಲ್…
ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟಿನ ಅಧ್ಯಕ್ಷ ಗೋವಿಂದ ಬಾಬೂ ಪೂಜಾರಿ ಅವರು ಕಂಬದಕೋಣೆ ತೆಂಕಬೆಟ್ಟು ಅಂಗನವಾಡಿ ಮಕ್ಕಳಿಗೆ ಟ್ರಸ್ಟ್ ವತಿಯಿಂದ ಉಚಿತ ಸಮವಸ್ತ್ರ ವಿತರಣೆ ಮಾಡಿದರು. ಅಂಗನವಾಡಿ…
ಬೈಂದೂರು ಕಳವಾಡಿಯ ಯುವಕ ಸುಜನ್ ದೇವಾಡಿಗ ಅವರ ವೈದ್ಯಕೀಯ ಚಿಕಿತ್ಸೆಗೆ ರೂ. 50000/- ಧನಸಹಾಯವನ್ನು ಶ್ರೀ ವರಲಕ್ಷ್ಮೀ ಚಾರಿಟೆಬಲ್ ಟ್ರಸ್ಟಿನ ವತಿಯಿಂದ ನೀಡಲಾಯಿತು. ಟ್ರಸ್ಟಿನ ಅಧ್ಯಕ್ಷ ಗೋವಿಂದ…
ಶ್ರೀ ಕ್ಷೇತ್ರ ಮಹಾವಿಷ್ಣುಮೂರ್ತಿ ದೇವಸ್ಥಾನ, ಶ್ರೀ ಬ್ರಹ್ಮ ಬೈದರ್ಕಳ ಮಾಯಿಂದಲೆ ಗರಡಿ ಕಾರ್ಕಳ ಇದರ ಜೀರ್ಣೋದ್ಧಾರ ಮತ್ತು ದೇವಸ್ಥಾನದ ಪಾಕಶಾಲೆ ನಿರ್ಮಾಣಕ್ಕೆ ಶ್ರೀ ವರಲಕ್ಷ್ಮಿ ಚಾರಿಟೇಬಲ್ ಟ್ರಸ್ಟ್…
ಆ. 21 – 2019: ಅಂತಾರಾಷ್ಟ್ರೀಯ ಯೋಗ ಚಾಂಪಿಯನ್ಶಿಪ್ಗೆ ಆಯ್ಕೆಯಾದ ಧನ್ವಿ ಮರವಂತೆ ಅವರಿಗೆ ಶ್ರೀ ವರಲಕ್ಶ್ಮಿ ಚರಿಟೇಬಲ್ ಟ್ರಸ್ಟ್ ವತಿಯಿಂದ ಟ್ರಸ್ಟ್ನ ಅಧ್ಯಕ್ಷರಾದ ಗೋವಿಂದ್ ಬಾಬು…
ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ನ ಅಧ್ಯಕ್ಷರಾದ ಗೋವಿಂದ ಬಾಬು ಪೂಜಾರಿ ಅವರು ಸಮರ್ಥನಂ ವಿಕಲಚೇತನರ ಟ್ರಸ್ಟ್ನ 600 ಮಕ್ಕಳಿಗೆ ಮಕ್ಕಳಿಗೆ ಮಧ್ಯಾಹ್ನ ಹಾಗೂ ರಾತ್ರಿಯ ಊಟವನ್ನು ಸ್ವತಃ…
ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ನ ಮ್ಯಾನೆಜಿಂಗ್ ಟ್ರಸ್ಟಿ ಗೋವಿಂದ ಬಾಬು ಪೂಜಾರಿ ಅವರು ಬೆಂಗಳೂರು ಬಸವೇಶ್ವರ ನಗರದ ಜೆಎಂಜೆ ವೃದ್ಧಾಶ್ರಮದಲ್ಲಿ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಂಡರು. ಇದಕ್ಕೂ ಮೊದಲು…
ನಾಗೂರಿನ ಉಪ್ರಳ್ಳಿ ಮೂಡುಮಠ ನಿವಾಸಿ ಸುರೇಶ್ ಪೂಜಾರಿ ಎಂಬುವವರು ಇತ್ತೀಚಿಗೆ ನಾಗೂರಿನ ಪೇಟೆಯಲ್ಲಿ ಬಸ್ಸಿಗಾಗಿ ಕಾಯುತಿದ್ದ ಸಮಯದಲ್ಲಿ ಅವರ ಮೇಲೆ ಲಾರಿಯೊಂದು ಹಾಯ್ದು ಅಪಘಾತವಾಗಿ ಅವರ ತಲೆಗೆ…
ಎಲ್ಲರಿಗೂ ಬದುಕಿಗಾಗಿ ದುಡಿಮೆ ಅನಿವಾರ್ಯ. ಅವರಲ್ಲಿ ಅಗತ್ಯಕ್ಕಿಂತ ಅಧಿಕ ಆದಾಯ ಇರುವವರು ಅದರ ಒಂದಂಶವನ್ನು ಸಮುದಾಯದಲ್ಲಿ ಕನಿಷ್ಠ ಸ್ಥಿತಿಯಲ್ಲಿರುವವರ ಬದುಕಿಗಾಗಿ ತ್ಯಾಗ ಮಾಡುವುದು ಮಾನವೀಯ ಔದಾರ್ಯ ಎನಿಸುತ್ತದೆ…